ಹಾಸನದ ಅರೇಹಳ್ಳಿ ಗ್ರಾಮದ ಸುತ್ತಮುತ್ತ ಕಾಡಾನೆ ಉಪಟಳ ಮುಂದುವರಿದಿದ್ದು, ಕಾಡಾನೆಯೊಂದು ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರನ್ನು ಕೋರೆಯಿಂದ ತಿವಿದು ಎತ್ತಿ ಬಿಸಾಡಿದ ಘಟನೆ ನಡೆದಿದೆ.