Surprise Me!

ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ ಲೇವಡಿ

2025-09-02 3 Dailymotion

ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ. ಮತ್ತೊಂದು ಕಡೆ ಸೌಜನ್ಯ ಪರ ಎಂದು ಹೇಳುತ್ತಾರೆ. ನಿಜವಾಗಿಯೂ ಬಿಜೆಪಿಯವರು ಯಾರ ಪರ ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.