ಜೆಡಿಎಸ್, ಬಿಜೆಪಿ ಬಳಿಕ ಕಾಂಗ್ರೆಸ್ ಧರ್ಮಸ್ಥಳ ಯಾತ್ರೆ ಆರಂಭಿಸಿದೆ. ಪಕ್ಷದ ಶಾಸಕರು, ಕಾರ್ಯಕರ್ತರು ನಾಳೆ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.