ಸಾರ್ವಜನಿಕ ಹಿತಾಸಕ್ತಿಯಿಂದ ಜನಾರ್ದನ ರೆಡ್ಡಿ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತಿದ್ದೇನೆ. ಅವರು ನ್ಯಾಯಾಲಯದಲ್ಲಿ ಬಂದು ಉತ್ತರಿಸಲಿ ಎಂದು ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.